ಈ ಬಾರಿ ಒಂದು ಪಕ್ಷವೇ ಸರ್ಕಾರ ರಚಿಸುತ್ತೆ: ಅಚ್ಚರಿ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ

ಈ ಬಾರಿ ಒಂದು ಪಕ್ಷವೇ ಸರ್ಕಾರ ರಚಿಸುತ್ತೆ: ಅಚ್ಚರಿ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ

Published : Jan 15, 2023, 04:51 PM IST

ರಾಜ್ಯದಲ್ಲಿ ಈ ಬಾರಿ ನಮ್ಮದೇ ಬಹುಮತ ಎಂದು ಮೂರು ಪಕ್ಷಗಳ ಮುಖಂಡರು ಹೇಳುತ್ತಿದ್ದು, ಇದೀಗ ಇದೇ ಮಾತನ್ನೇ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರೂ ಪಕ್ಷಗಳು ಗೆಲ್ಲೋ ಹುಮ್ಮಸ್ಸಲಿವೆ.‌ ಆದ್ರೆ ಮೂವರಲ್ಲಿ ಬಹುಮತ ಬರೋದು ಒಬ್ಬರಿಗೆ ಮಾತ್ರ ಅಂತ ಅಂತ ಕೋಡಿ ಮಠದ ಭವಿಷ್ಯವಿದೆ. ಶ್ರೀಗಳು ಒಂದೇ ಪಕ್ಷವೇ ಸರ್ಕಾರ ರಚಿಸುತ್ತೆ ಅಂದಿದ್ದಾರೆ. ಆದ್ರೆ ಯಾವ ಪಕ್ಷ ಅನ್ನೋದು ಈಗಲೂ ಗೊತ್ತಿಲ್ಲ. ಇನ್ನೊಂದ್ ಕಡೆ, ಸಮೀಕ್ಷೆಗಳು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗೋದಿಲ್ಲ. ಏನಿದ್ರೂ ಸಮ್ಮಿಶ್ರ ಸರ್ಕಾರವೇ ರಚನೆಯಾಗೋದು ಅಂತ ಹೇಳ್ತಾ ಇವೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!