ಈ ಬಾರಿ ಒಂದು ಪಕ್ಷವೇ ಸರ್ಕಾರ ರಚಿಸುತ್ತೆ: ಅಚ್ಚರಿ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ

ಈ ಬಾರಿ ಒಂದು ಪಕ್ಷವೇ ಸರ್ಕಾರ ರಚಿಸುತ್ತೆ: ಅಚ್ಚರಿ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ

Published : Jan 15, 2023, 04:51 PM IST

ರಾಜ್ಯದಲ್ಲಿ ಈ ಬಾರಿ ನಮ್ಮದೇ ಬಹುಮತ ಎಂದು ಮೂರು ಪಕ್ಷಗಳ ಮುಖಂಡರು ಹೇಳುತ್ತಿದ್ದು, ಇದೀಗ ಇದೇ ಮಾತನ್ನೇ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರೂ ಪಕ್ಷಗಳು ಗೆಲ್ಲೋ ಹುಮ್ಮಸ್ಸಲಿವೆ.‌ ಆದ್ರೆ ಮೂವರಲ್ಲಿ ಬಹುಮತ ಬರೋದು ಒಬ್ಬರಿಗೆ ಮಾತ್ರ ಅಂತ ಅಂತ ಕೋಡಿ ಮಠದ ಭವಿಷ್ಯವಿದೆ. ಶ್ರೀಗಳು ಒಂದೇ ಪಕ್ಷವೇ ಸರ್ಕಾರ ರಚಿಸುತ್ತೆ ಅಂದಿದ್ದಾರೆ. ಆದ್ರೆ ಯಾವ ಪಕ್ಷ ಅನ್ನೋದು ಈಗಲೂ ಗೊತ್ತಿಲ್ಲ. ಇನ್ನೊಂದ್ ಕಡೆ, ಸಮೀಕ್ಷೆಗಳು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗೋದಿಲ್ಲ. ಏನಿದ್ರೂ ಸಮ್ಮಿಶ್ರ ಸರ್ಕಾರವೇ ರಚನೆಯಾಗೋದು ಅಂತ ಹೇಳ್ತಾ ಇವೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ