ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

Published : Apr 24, 2023, 02:49 PM IST

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌  ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌  ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್‌ ತಪ್ಪಿಸಿರುವ ವಿಷಯ ಪ್ರಧಾನಿ ಹಾಗೂ ಅಮಿತ್‌ ಶಾ  ಗಮನಕ್ಕಿಲ್ಲ ಎಂದು ಜಗದೀಶ ಶೆಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್‌ ಬಿ.ಎಲ್‌ ಸಂತೋಷ್‌ ಮೇಲೆ ಗೋಬೆ ಕೂರಿಸ್ತಿದ್ದಾರೆ, ಅವರಿಗೆ ಟಿಕೆಟ್‌ ನೀಡದಿರುವುದು ಮೋದಿ ಮಟ್ಟದಲ್ಲಿ ನಿರ್ಧಾರವಾಗಿದೆ. ಜಗದೀಶ್‌ ಶೆಟ್ಟರ್‌ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಮ್ ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್‌ ಶೆಟ್ಟರ್ ವಿರುದ್ಧ ವ್ಯಂಗ್ಯವಾಗಿ ಪ್ರಲ್ಹಾದ ಜೋಶಿ ಹೇಳಿದರು  .

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more