Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Published : Feb 01, 2023, 01:45 PM ISTUpdated : Mar 03, 2023, 06:49 PM IST

ರಾಕೇಶ್‌ ಇದ್ದಿದ್ದರೆ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕಳೆದ ಬಾರಿ ಸೋಲುತ್ತಿರಲಿಲ್ಲ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ.
 

ಚಾಮುಂಡೇಶ್ವರಿ ಕ್ಷೇತ್ರದಲ್ಲಿ   ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರ ಲೀಡರ್‌'ಗಳೇ ಕಾರಣ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ. ಅವರು ಸರಿಯಾಗಿ ಕೆಲಸಗಳನ್ನು ಮಾಡಲಿಲ್ಲ, ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದಿಲ್ಲ ಅಂದರೆ ಜಿ.ಟಿ ದೇವೆಗೌಡ ಅವರನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ. ಸಿದ್ದರಾಮಯ್ಯ ಜೊತೆಯಲ್ಲಿದ್ದ ಲೀಡರ್‌'ಗಳೇ ಅವರಿಗೆ ಕೈ ಕೊಟ್ಟರು ಎಂದು ಅಲ್ಲಿನ ಜನರು ಅಭಿಪ್ರಾಯ ತಿಳಿಸಿದ್ದಾರೆ.

ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!