Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Published : Feb 01, 2023, 01:45 PM ISTUpdated : Mar 03, 2023, 06:49 PM IST

ರಾಕೇಶ್‌ ಇದ್ದಿದ್ದರೆ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕಳೆದ ಬಾರಿ ಸೋಲುತ್ತಿರಲಿಲ್ಲ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ.
 

ಚಾಮುಂಡೇಶ್ವರಿ ಕ್ಷೇತ್ರದಲ್ಲಿ   ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರ ಲೀಡರ್‌'ಗಳೇ ಕಾರಣ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ. ಅವರು ಸರಿಯಾಗಿ ಕೆಲಸಗಳನ್ನು ಮಾಡಲಿಲ್ಲ, ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದಿಲ್ಲ ಅಂದರೆ ಜಿ.ಟಿ ದೇವೆಗೌಡ ಅವರನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ. ಸಿದ್ದರಾಮಯ್ಯ ಜೊತೆಯಲ್ಲಿದ್ದ ಲೀಡರ್‌'ಗಳೇ ಅವರಿಗೆ ಕೈ ಕೊಟ್ಟರು ಎಂದು ಅಲ್ಲಿನ ಜನರು ಅಭಿಪ್ರಾಯ ತಿಳಿಸಿದ್ದಾರೆ.

ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!