Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Published : Feb 01, 2023, 01:45 PM ISTUpdated : Mar 03, 2023, 06:49 PM IST

ರಾಕೇಶ್‌ ಇದ್ದಿದ್ದರೆ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕಳೆದ ಬಾರಿ ಸೋಲುತ್ತಿರಲಿಲ್ಲ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ.
 

ಚಾಮುಂಡೇಶ್ವರಿ ಕ್ಷೇತ್ರದಲ್ಲಿ   ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರ ಲೀಡರ್‌'ಗಳೇ ಕಾರಣ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ. ಅವರು ಸರಿಯಾಗಿ ಕೆಲಸಗಳನ್ನು ಮಾಡಲಿಲ್ಲ, ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದಿಲ್ಲ ಅಂದರೆ ಜಿ.ಟಿ ದೇವೆಗೌಡ ಅವರನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ. ಸಿದ್ದರಾಮಯ್ಯ ಜೊತೆಯಲ್ಲಿದ್ದ ಲೀಡರ್‌'ಗಳೇ ಅವರಿಗೆ ಕೈ ಕೊಟ್ಟರು ಎಂದು ಅಲ್ಲಿನ ಜನರು ಅಭಿಪ್ರಾಯ ತಿಳಿಸಿದ್ದಾರೆ.

ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?