Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು?: ಮತದಾರರು ಏನಂದ್ರು?

Feb 1, 2023, 1:45 PM IST

ಚಾಮುಂಡೇಶ್ವರಿ ಕ್ಷೇತ್ರದಲ್ಲಿ   ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರ ಲೀಡರ್‌'ಗಳೇ ಕಾರಣ ಎಂದು ಅಲ್ಲಿನ ಮತದಾರರು ತಿಳಿಸಿದ್ದಾರೆ. ಅವರು ಸರಿಯಾಗಿ ಕೆಲಸಗಳನ್ನು ಮಾಡಲಿಲ್ಲ, ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದಿಲ್ಲ ಅಂದರೆ ಜಿ.ಟಿ ದೇವೆಗೌಡ ಅವರನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ. ಸಿದ್ದರಾಮಯ್ಯ ಜೊತೆಯಲ್ಲಿದ್ದ ಲೀಡರ್‌'ಗಳೇ ಅವರಿಗೆ ಕೈ ಕೊಟ್ಟರು ಎಂದು ಅಲ್ಲಿನ ಜನರು ಅಭಿಪ್ರಾಯ ತಿಳಿಸಿದ್ದಾರೆ.

ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ