Pratham Paryatane : ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮುಂಚುಣಿಯಲ್ಲಿದೆ: ಮಂಡ್ಯದ ಮತದಾರ ಹೇಳಿದ್ದೇನು?

Pratham Paryatane : ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮುಂಚುಣಿಯಲ್ಲಿದೆ: ಮಂಡ್ಯದ ಮತದಾರ ಹೇಳಿದ್ದೇನು?

Published : Jan 31, 2023, 05:34 PM ISTUpdated : Mar 03, 2023, 06:50 PM IST

ಮಂಡ್ಯದಲ್ಲಿ ಕುಮಾರಸ್ವಾಮಿ ಬರುತ್ತಾರೆ, ಕಾಂಗ್ರೆಸ್‌ ಮುಂಚುಣಿಯಲ್ಲಿದೆ ಎಂದು ನಟ ಪ್ರಥಮ್ ನಡೆಸಿದ ಗ್ರೌಂಡ್ ರಿಪೋರ್ಟ್'ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

ಮಂಡ್ಯದಲ್ಲಿ ಒಳ್ಳೆಯ ಹುಡುಗ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಜನರ ಒಲವು ಇದೆ, ಕಾಂಗ್ರೆಸ್‌ ತರಲು ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಜನರು ತಿಳಿಸಿದ್ದಾರೆ. ಬಿಜೆಪಿಯಿಂದ ಮಂಡ್ಯದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಕುಮಾರಸ್ವಾಮಿ ಕೊಟ್ಟಿರುವಂತ ಅನುದಾನವನ್ನು ವಾಪಸ್ಸು ಪಡೆದುಕೊಂಡಿದೆ. ಬಿಜೆಪಿ ಸಮ್ಮಶ್ರ ಸರ್ಕಾರ ಬರುತ್ತೆ ಎಂದು ಇನ್ನು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. 

ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more