Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Published : Jan 29, 2023, 12:35 PM ISTUpdated : Mar 03, 2023, 06:50 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್‌ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಮನಗರ ಕ್ಷೇತ್ರವನ್ನು ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದಾರೆ. ನಿಖಿಲ್‌ ಗೆಲ್ಲುತ್ತಾರೆ. ಕುಮಾರಸ್ವಾಮಿ ಗೆಲ್ಲಬೇಕು, ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಕ್ಷೇತ್ರದ ಜನತೆ ತಿಳಿಸಿದ್ದಾರೆ. ಅವರು ಸಮಸ್ಯೆಗೆ ಸ್ಪಂದಿಸುತ್ತಾರೆ, ಹಾಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ಜೆಡಿಎಸ್‌ ಗೆಲ್ಲುತ್ತದೆ ಎಂದು ತಿಳಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಮೇಲೆ ಕೆಲವು ಅಸಮಧಾನವಿತ್ತು, ಬೇಗ ಸಿಗಲ್ಲ ಎನ್ನುವ ಅಪಪ್ರಚಾರವಿತ್ತು. ಆದರೆ ಹೋದವರಿಗೆ ಎಲ್ಲಾ ಚೆನ್ನಾಗೆ ಸ್ಪಂದಿಸಿದ್ದಾರೆ. ಊರಿನಿಂದ ಒಂದು ಕಾರ್ಯಕ್ರಮಕ್ಕೆ ಹೋಗಿದ್ದಾಗ ನಿಖಿಲ್‌ ಕುಮಾರಸ್ವಾಮಿ ಸ್ಪಂದಿಸಿದ್ದಾರೆ ಎಂದು ರಾಮನಗರ ಗ್ರೌಂಡ್‌ ರಿಪೋರ್ಟ್‌ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!