Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Published : Jan 29, 2023, 12:35 PM ISTUpdated : Mar 03, 2023, 06:50 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್‌ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಮನಗರ ಕ್ಷೇತ್ರವನ್ನು ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದಾರೆ. ನಿಖಿಲ್‌ ಗೆಲ್ಲುತ್ತಾರೆ. ಕುಮಾರಸ್ವಾಮಿ ಗೆಲ್ಲಬೇಕು, ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಕ್ಷೇತ್ರದ ಜನತೆ ತಿಳಿಸಿದ್ದಾರೆ. ಅವರು ಸಮಸ್ಯೆಗೆ ಸ್ಪಂದಿಸುತ್ತಾರೆ, ಹಾಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ಜೆಡಿಎಸ್‌ ಗೆಲ್ಲುತ್ತದೆ ಎಂದು ತಿಳಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಮೇಲೆ ಕೆಲವು ಅಸಮಧಾನವಿತ್ತು, ಬೇಗ ಸಿಗಲ್ಲ ಎನ್ನುವ ಅಪಪ್ರಚಾರವಿತ್ತು. ಆದರೆ ಹೋದವರಿಗೆ ಎಲ್ಲಾ ಚೆನ್ನಾಗೆ ಸ್ಪಂದಿಸಿದ್ದಾರೆ. ಊರಿನಿಂದ ಒಂದು ಕಾರ್ಯಕ್ರಮಕ್ಕೆ ಹೋಗಿದ್ದಾಗ ನಿಖಿಲ್‌ ಕುಮಾರಸ್ವಾಮಿ ಸ್ಪಂದಿಸಿದ್ದಾರೆ ಎಂದು ರಾಮನಗರ ಗ್ರೌಂಡ್‌ ರಿಪೋರ್ಟ್‌ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?