ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

Published : Feb 21, 2023, 12:22 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಬ್ಬರ ಜೋರಾಗಿ ಶುರುವಾಗಿದೆ.
 

ಗಣಿ ನಾಡು ಬಳ್ಳಾರಿಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುನಾಮಿ ಬೀಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಳಿಕ ಸಂಡೂರಿಗೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದಾರೆ.  ಪ್ರಧಾನಿ ಮೋದಿ ಕರೆಸಲು ಸಚಿವ ಶ್ರಿರಾಮಲು ಪ್ಲಾನ್‌ ನಡೆಸಿದ್ದು, ಮೈನಿಂಗ್‌ ಸ್ಕೂಲ್‌ ಭೂಮಿ ಪೂಜೆಗೆ ಮೋದಿ ಆಗಮನದ ನಿರೀಕ್ಷೆ ಇದೆ. ಫೆಬ್ರವರಿ 23ರಂದು ಸಂಡೂರಿಗೆ ಅಮಿತ್‌ ಶಾ ಆಗಮಿಸಲಿದ್ದಾರೆ. ಮಾರ್ಚ್‌ 2ನೇ ವಾರದಲ್ಲಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?