ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

Published : Feb 21, 2023, 12:22 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಬ್ಬರ ಜೋರಾಗಿ ಶುರುವಾಗಿದೆ.
 

ಗಣಿ ನಾಡು ಬಳ್ಳಾರಿಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುನಾಮಿ ಬೀಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಳಿಕ ಸಂಡೂರಿಗೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದಾರೆ.  ಪ್ರಧಾನಿ ಮೋದಿ ಕರೆಸಲು ಸಚಿವ ಶ್ರಿರಾಮಲು ಪ್ಲಾನ್‌ ನಡೆಸಿದ್ದು, ಮೈನಿಂಗ್‌ ಸ್ಕೂಲ್‌ ಭೂಮಿ ಪೂಜೆಗೆ ಮೋದಿ ಆಗಮನದ ನಿರೀಕ್ಷೆ ಇದೆ. ಫೆಬ್ರವರಿ 23ರಂದು ಸಂಡೂರಿಗೆ ಅಮಿತ್‌ ಶಾ ಆಗಮಿಸಲಿದ್ದಾರೆ. ಮಾರ್ಚ್‌ 2ನೇ ವಾರದಲ್ಲಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!