ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

Published : Jan 20, 2023, 01:03 PM IST

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದು, ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ ಎಂದು ಕೇಸರಿ ಕಲಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
 

ಹಿಂದುತ್ವ ಅನ್ನುವುದು ಬಿಜೆಪಿಯ ಸಿದ್ಧಾಂತ, ಅದು ಕೇಸರಿ ಪಡೆಯ ವಿಜಯ ಮಂತ್ರವು ಹೌದು. ಮುಸ್ಲಿಂ ಸಮುದಾಯಕ್ಕೂ, ಬಿಜೆಪಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಇದೆ. ಮುಸ್ಲಿಮರು ಬಿಜೆಪಿಯ ವೋಟರ್ಸ್‌ ಅಲ್ಲ, ವೋಟ್‌ ಬ್ಯಾಂಕು ಅಲ್ಲ. ಆದ್ರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದಾರೆ. ಎಂಟು ವರ್ಷಗಳಿಂದ ಪ್ರಧಾನಿ ಪಟ್ಟದಲ್ಲಿ ಕುಳಿತಿರುವ ಮೋದಿ ಹತ್ತಾರು ಶಾಕ್‌'ಗಳನ್ನು ಕೊಡುತ್ತಾ ಬಂದಿದ್ದು, ಈಗ ಕೇಸರಿ ಕಲಿಗಳೇ ಬೆಚ್ಚಿ ಬೀಳುವ ಶಾಕ್‌ ನೀಡಿದ್ದಾರೆ. ಮೋದಿ ಪಠಿಸಿರುವ ಮುಸ್ಲಿಂ ಮಂತ್ರದ ಹಿಂದಿರುವ ರಹಸ್ಯ ಏನು ಎಂಬ ಡಿಟೇಲ್ಸ್ ಈ ವಿಡಿಯೋದಲ್ಲಿದೆ.

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more