ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

Published : Jan 20, 2023, 01:03 PM IST

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದು, ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ ಎಂದು ಕೇಸರಿ ಕಲಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
 

ಹಿಂದುತ್ವ ಅನ್ನುವುದು ಬಿಜೆಪಿಯ ಸಿದ್ಧಾಂತ, ಅದು ಕೇಸರಿ ಪಡೆಯ ವಿಜಯ ಮಂತ್ರವು ಹೌದು. ಮುಸ್ಲಿಂ ಸಮುದಾಯಕ್ಕೂ, ಬಿಜೆಪಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಇದೆ. ಮುಸ್ಲಿಮರು ಬಿಜೆಪಿಯ ವೋಟರ್ಸ್‌ ಅಲ್ಲ, ವೋಟ್‌ ಬ್ಯಾಂಕು ಅಲ್ಲ. ಆದ್ರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದಾರೆ. ಎಂಟು ವರ್ಷಗಳಿಂದ ಪ್ರಧಾನಿ ಪಟ್ಟದಲ್ಲಿ ಕುಳಿತಿರುವ ಮೋದಿ ಹತ್ತಾರು ಶಾಕ್‌'ಗಳನ್ನು ಕೊಡುತ್ತಾ ಬಂದಿದ್ದು, ಈಗ ಕೇಸರಿ ಕಲಿಗಳೇ ಬೆಚ್ಚಿ ಬೀಳುವ ಶಾಕ್‌ ನೀಡಿದ್ದಾರೆ. ಮೋದಿ ಪಠಿಸಿರುವ ಮುಸ್ಲಿಂ ಮಂತ್ರದ ಹಿಂದಿರುವ ರಹಸ್ಯ ಏನು ಎಂಬ ಡಿಟೇಲ್ಸ್ ಈ ವಿಡಿಯೋದಲ್ಲಿದೆ.

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more