ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

Published : Jan 20, 2023, 01:03 PM IST

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದು, ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ ಎಂದು ಕೇಸರಿ ಕಲಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
 

ಹಿಂದುತ್ವ ಅನ್ನುವುದು ಬಿಜೆಪಿಯ ಸಿದ್ಧಾಂತ, ಅದು ಕೇಸರಿ ಪಡೆಯ ವಿಜಯ ಮಂತ್ರವು ಹೌದು. ಮುಸ್ಲಿಂ ಸಮುದಾಯಕ್ಕೂ, ಬಿಜೆಪಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಇದೆ. ಮುಸ್ಲಿಮರು ಬಿಜೆಪಿಯ ವೋಟರ್ಸ್‌ ಅಲ್ಲ, ವೋಟ್‌ ಬ್ಯಾಂಕು ಅಲ್ಲ. ಆದ್ರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದಾರೆ. ಎಂಟು ವರ್ಷಗಳಿಂದ ಪ್ರಧಾನಿ ಪಟ್ಟದಲ್ಲಿ ಕುಳಿತಿರುವ ಮೋದಿ ಹತ್ತಾರು ಶಾಕ್‌'ಗಳನ್ನು ಕೊಡುತ್ತಾ ಬಂದಿದ್ದು, ಈಗ ಕೇಸರಿ ಕಲಿಗಳೇ ಬೆಚ್ಚಿ ಬೀಳುವ ಶಾಕ್‌ ನೀಡಿದ್ದಾರೆ. ಮೋದಿ ಪಠಿಸಿರುವ ಮುಸ್ಲಿಂ ಮಂತ್ರದ ಹಿಂದಿರುವ ರಹಸ್ಯ ಏನು ಎಂಬ ಡಿಟೇಲ್ಸ್ ಈ ವಿಡಿಯೋದಲ್ಲಿದೆ.

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more