ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

Published : Jan 20, 2023, 01:03 PM IST

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದು, ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ ಎಂದು ಕೇಸರಿ ಕಲಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
 

ಹಿಂದುತ್ವ ಅನ್ನುವುದು ಬಿಜೆಪಿಯ ಸಿದ್ಧಾಂತ, ಅದು ಕೇಸರಿ ಪಡೆಯ ವಿಜಯ ಮಂತ್ರವು ಹೌದು. ಮುಸ್ಲಿಂ ಸಮುದಾಯಕ್ಕೂ, ಬಿಜೆಪಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಇದೆ. ಮುಸ್ಲಿಮರು ಬಿಜೆಪಿಯ ವೋಟರ್ಸ್‌ ಅಲ್ಲ, ವೋಟ್‌ ಬ್ಯಾಂಕು ಅಲ್ಲ. ಆದ್ರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದಾರೆ. ಎಂಟು ವರ್ಷಗಳಿಂದ ಪ್ರಧಾನಿ ಪಟ್ಟದಲ್ಲಿ ಕುಳಿತಿರುವ ಮೋದಿ ಹತ್ತಾರು ಶಾಕ್‌'ಗಳನ್ನು ಕೊಡುತ್ತಾ ಬಂದಿದ್ದು, ಈಗ ಕೇಸರಿ ಕಲಿಗಳೇ ಬೆಚ್ಚಿ ಬೀಳುವ ಶಾಕ್‌ ನೀಡಿದ್ದಾರೆ. ಮೋದಿ ಪಠಿಸಿರುವ ಮುಸ್ಲಿಂ ಮಂತ್ರದ ಹಿಂದಿರುವ ರಹಸ್ಯ ಏನು ಎಂಬ ಡಿಟೇಲ್ಸ್ ಈ ವಿಡಿಯೋದಲ್ಲಿದೆ.

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more