ಕುರುಕ್ಷೇತ್ರ ಅಖಾಡದಲ್ಲಿ ಕುರುಡು ಕಾಂಚಾಣ, ಮರದ ಬುಡದಲ್ಲಿತ್ತು ಗರಿ ಗರಿ ನೋಟು..!

ಕುರುಕ್ಷೇತ್ರ ಅಖಾಡದಲ್ಲಿ ಕುರುಡು ಕಾಂಚಾಣ, ಮರದ ಬುಡದಲ್ಲಿತ್ತು ಗರಿ ಗರಿ ನೋಟು..!

Published : May 09, 2023, 10:37 AM IST

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ.

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡೆ ಶೋಭಾ ಗೌಡ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.  ವಿಚಕ್ಷಣ ದಳ ಪರಿಶೀಲನೆ ನಡೆಸಿದ್ದು, ರಸ್ತೆ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ  ಮರದ ಬುಡದಲ್ಲಿ ಹಣ ಪತ್ತೆಯಾಗಿದೆ, ಅದಲ್ಲದೆ ಬ್ಯಾಗ್‌ನಲ್ಲಿ ಮೂರುಲಕ್ಷಕ್ಕು ಅಧಿಕ ಹಣ ಸಿಕ್ಕಿದ್ದು ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!