Pratham Paryatane: 'ನಿಖಿಲ್‌ ಗೆಲ್ತಾರೆ, ಕುಮಾರಣ್ಣ ಸಿಎಂ ಆಗ್ತಾರೆ'; ರಾಮನಗರದ ಜನರು ಹೇಳಿದ್ದೇನು?

Pratham Paryatane: 'ನಿಖಿಲ್‌ ಗೆಲ್ತಾರೆ, ಕುಮಾರಣ್ಣ ಸಿಎಂ ಆಗ್ತಾರೆ'; ರಾಮನಗರದ ಜನರು ಹೇಳಿದ್ದೇನು?

Published : Jan 28, 2023, 02:22 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈ ಕುರಿತು ರಾಮನಗರದಲ್ಲಿ ನಟ ಒಳ್ಳೆಯ ಹುಡುಗ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕುಮಾರಸ್ವಾಮಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ‌. ಈಗ ನಿಖಿಲ್‌ ಕುಮಾಸ್ವಾಮಿ ಏನೂ ಮಾಡುತ್ತಾರೆ ಎಂದು ನೋಡಬೇಕು ಎಂದು ಹೇಳಿದ್ದಾರೆ. ಕುಮಾರಸ್ವಾಮಿ ರಾಮನಗರ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ. ಬಿಜೆಪಿಯವರು ಒಂದು ಅನುದಾನವನ್ನು ರಾಮನಗರಕ್ಕೆ ಕೊಟ್ಟಿಲ್ಲ. ರಾಮನಗರದಲ್ಲಿ ನಿಖಿಲ್‌ ಗೆಲ್ಲುತ್ತಾರೆ ಹಾಗೂ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು ತಿಳಿಸಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎ‌ಸ್'ಗೆ ಮೆಜೊರಿಟಿ ಇದೆ, ಬಿಜೆಪಿ ಬರಲ್ಲ ಎಂದು ಜನಾಭಿಪ್ರಾಯದಲ್ಲಿ ತಿಳಿಸಲಾಗಿದೆ.

ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?