Pratham Paryatane: 'ನಿಖಿಲ್‌ ಗೆಲ್ತಾರೆ, ಕುಮಾರಣ್ಣ ಸಿಎಂ ಆಗ್ತಾರೆ'; ರಾಮನಗರದ ಜನರು ಹೇಳಿದ್ದೇನು?

Pratham Paryatane: 'ನಿಖಿಲ್‌ ಗೆಲ್ತಾರೆ, ಕುಮಾರಣ್ಣ ಸಿಎಂ ಆಗ್ತಾರೆ'; ರಾಮನಗರದ ಜನರು ಹೇಳಿದ್ದೇನು?

Published : Jan 28, 2023, 02:22 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈ ಕುರಿತು ರಾಮನಗರದಲ್ಲಿ ನಟ ಒಳ್ಳೆಯ ಹುಡುಗ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕುಮಾರಸ್ವಾಮಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ‌. ಈಗ ನಿಖಿಲ್‌ ಕುಮಾಸ್ವಾಮಿ ಏನೂ ಮಾಡುತ್ತಾರೆ ಎಂದು ನೋಡಬೇಕು ಎಂದು ಹೇಳಿದ್ದಾರೆ. ಕುಮಾರಸ್ವಾಮಿ ರಾಮನಗರ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ. ಬಿಜೆಪಿಯವರು ಒಂದು ಅನುದಾನವನ್ನು ರಾಮನಗರಕ್ಕೆ ಕೊಟ್ಟಿಲ್ಲ. ರಾಮನಗರದಲ್ಲಿ ನಿಖಿಲ್‌ ಗೆಲ್ಲುತ್ತಾರೆ ಹಾಗೂ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು ತಿಳಿಸಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎ‌ಸ್'ಗೆ ಮೆಜೊರಿಟಿ ಇದೆ, ಬಿಜೆಪಿ ಬರಲ್ಲ ಎಂದು ಜನಾಭಿಪ್ರಾಯದಲ್ಲಿ ತಿಳಿಸಲಾಗಿದೆ.

ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?