ಕಾಂಗ್ರೆಸ್‌ನಲ್ಲಿ ನಿಲ್ಲದ ಭಿನ್ನಮತ, ಟಿಕೆಟ್ ವಿಚಾರದಲ್ಲಿ ಸಿದ್ದುಗೆ ಡಿಕೆಶಿ ಪಂಚ್!

ಕಾಂಗ್ರೆಸ್‌ನಲ್ಲಿ ನಿಲ್ಲದ ಭಿನ್ನಮತ, ಟಿಕೆಟ್ ವಿಚಾರದಲ್ಲಿ ಸಿದ್ದುಗೆ ಡಿಕೆಶಿ ಪಂಚ್!

Published : Nov 26, 2022, 05:43 PM IST

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣದ ನಡುವೆ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ನಡೆದ ಮೀಟಿಂಗ್‌ನಲ್ಲಿ ಅದು ಮತ್ತೆ ಸಾಬೀತಾಗಿದೆ.
 

ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಗೆಲುವಿನ ಮಂತ್ರ ಜಪಿಸುತ್ತಿದ್ದರೆ, ಇತ್ತ ಕಾಂಗ್ರೆಸ್‌’ನಲ್ಲಿ ಮಾತ್ರ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್‌ ಟಿಕೆಟ್‌ ಮೀಟಿಂಗ್‌’ನಲ್ಲಿ ಡಿ.ಕೆ ಶಿವಕುಮಾರ್ ಒಬ್ಬರಿಗೆ ಒಂದೇ ಟಿಕೆಟ್‌, ಎರಡು ಟಿಕೆಟ್‌ ಇಲ್ಲ ಎಂದು ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅದಲ್ಲದೆ ಮೀಟಿಂಗ್‌ಗೆ ಸುರ್ಜೇವಾಲ್‌ ಆಗಿಮಿಸಿದ್ದರೂ, ಸಿದ್ದರಾಮಯ್ಯ ಮತ್ತು ಎಂ.ಬಿ ಪಾಟೀಲ್‌ ಹಾಜರಾಗಲಿಲ್ಲ.

Karnataka Assembly Election: ರವೀಂದ್ರನಾಥ್‌ ಸ್ಪರ್ಧಿಸದಿದ್ರೆ, ನಾನೇ ನಿಲ್ಲುವೆ; ಸಂಸದ ಜಿ.ಎಂ.ಸಿದ್ದೇಶ್ವರ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more