ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

Published : Apr 22, 2023, 11:02 AM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರುತ್ತೇನೆ ಅಂತಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರ್ತೀನಿ ಅಂತಿದ್ದಾರೆ. ವರುಣಾದಲ್ಲಿ ಒಂದು ಲಕ್ಷ ಮತಗಳ ಗೆಲ್ಲುವ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯನವರಿಗೆ ಕರ್ಮಭೂಮಿಯ ಯುದ್ಧ ಕಗ್ಗಂಟಾಗುತ್ತಿರುವ ಸುಳಿವು ಸಿಕ್ಕಿರೋ ಹಾಗಿದೆ. ಪ್ರಚಾರವನ್ನೇ ನಡೆಸದೆ ಚುನಾವಣೆ ಗೆಲ್ಲೋ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ, ದಿನದಿಂದ ದಿನಕ್ಕೆ ಯುದ್ಧನೀತಿ ಬದಲಿಸುತ್ತಿರುವುದೇ  ಇದಕ್ಕೆ ಸಾಕ್ಷಿ.ವರುಣಾದಲ್ಲಿ ಬಿಜೆಪಿ ಹಳೇ ಹುಲಿ ಸೋಮಣ್ಣನವರನ್ನು ಸಿದ್ದರಾಮಯ್ಯನವರ ವಿರುದ್ಧ ರಣರಂಗಕ್ಕೆ ಇಳಿಸಿ ಬಿಟ್ಟಿದೆ. ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಸಿದ್ದು ವಿರುದ್ಧ ಸೋಮಣ್ಣ ಅಸ್ತ್ರ ಪ್ರಯೋಗಿಸಿದೆ. ಆದ್ರೆ ಸೋಮಣ್ಣ ಹರಕೆಯ ಕುರಿ ಅಂತ ಸಿದ್ದರಾಮಯ್ಯ ಹೇಳಿದ್ರೆ, ಹರಕೆಯ ಕುರಿ ಯಾರು ಅನ್ನೋದು ಮೇ 13ಕ್ಕೆ ಗೊತ್ತಾಗತ್ತೆ ಎಂದು ಚಾಲೆಂಜ್ ಮಾಡಿದ್ದಾರೆ ಕೇಸರಿ ಕಲಿಗಳು ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸುಲಭದಲ್ಲಿ ಗೆಲ್ಲಲು ಬಿಡುವ ಮಾತ್‌ ಇಲ್ಲ ಎಂದು ಶಪಥ ಮಾಡಿ ಕೇಸರಿ ಕಲಿಗಳು ಯುದ್ಧಭೂಮಿಗೆ ಧುಮುಕಿದ್ದಾರೆ. ಇದೆಲ್ಲದ ಸುಳಿವು ಸಿಕ್ಕಿರುವ ಸಿದ್ದರಾಮಯ್ಯ  ಇದೇ ಕಾರಣದಿಂದ ಇದೇ ನನ್ನ ಕೊನೇ ಚುನಾವಣೆ ಅಂತ ಹುಟ್ಟೂರ ಜನರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more