ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

Published : Apr 22, 2023, 11:02 AM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರುತ್ತೇನೆ ಅಂತಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರ್ತೀನಿ ಅಂತಿದ್ದಾರೆ. ವರುಣಾದಲ್ಲಿ ಒಂದು ಲಕ್ಷ ಮತಗಳ ಗೆಲ್ಲುವ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯನವರಿಗೆ ಕರ್ಮಭೂಮಿಯ ಯುದ್ಧ ಕಗ್ಗಂಟಾಗುತ್ತಿರುವ ಸುಳಿವು ಸಿಕ್ಕಿರೋ ಹಾಗಿದೆ. ಪ್ರಚಾರವನ್ನೇ ನಡೆಸದೆ ಚುನಾವಣೆ ಗೆಲ್ಲೋ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ, ದಿನದಿಂದ ದಿನಕ್ಕೆ ಯುದ್ಧನೀತಿ ಬದಲಿಸುತ್ತಿರುವುದೇ  ಇದಕ್ಕೆ ಸಾಕ್ಷಿ.ವರುಣಾದಲ್ಲಿ ಬಿಜೆಪಿ ಹಳೇ ಹುಲಿ ಸೋಮಣ್ಣನವರನ್ನು ಸಿದ್ದರಾಮಯ್ಯನವರ ವಿರುದ್ಧ ರಣರಂಗಕ್ಕೆ ಇಳಿಸಿ ಬಿಟ್ಟಿದೆ. ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಸಿದ್ದು ವಿರುದ್ಧ ಸೋಮಣ್ಣ ಅಸ್ತ್ರ ಪ್ರಯೋಗಿಸಿದೆ. ಆದ್ರೆ ಸೋಮಣ್ಣ ಹರಕೆಯ ಕುರಿ ಅಂತ ಸಿದ್ದರಾಮಯ್ಯ ಹೇಳಿದ್ರೆ, ಹರಕೆಯ ಕುರಿ ಯಾರು ಅನ್ನೋದು ಮೇ 13ಕ್ಕೆ ಗೊತ್ತಾಗತ್ತೆ ಎಂದು ಚಾಲೆಂಜ್ ಮಾಡಿದ್ದಾರೆ ಕೇಸರಿ ಕಲಿಗಳು ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸುಲಭದಲ್ಲಿ ಗೆಲ್ಲಲು ಬಿಡುವ ಮಾತ್‌ ಇಲ್ಲ ಎಂದು ಶಪಥ ಮಾಡಿ ಕೇಸರಿ ಕಲಿಗಳು ಯುದ್ಧಭೂಮಿಗೆ ಧುಮುಕಿದ್ದಾರೆ. ಇದೆಲ್ಲದ ಸುಳಿವು ಸಿಕ್ಕಿರುವ ಸಿದ್ದರಾಮಯ್ಯ  ಇದೇ ಕಾರಣದಿಂದ ಇದೇ ನನ್ನ ಕೊನೇ ಚುನಾವಣೆ ಅಂತ ಹುಟ್ಟೂರ ಜನರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more