ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

Published : Jan 10, 2023, 12:43 PM ISTUpdated : Jan 10, 2023, 01:06 PM IST

ಕೋಲಾರದಿಂದ ಸ್ಪರ್ಧೆ ಮಾಡಲು ಸಿದ್ದರಾಮಯ್ಯ ತೀರ್ಮಾನ ಮಾಡಿದ್ದು, ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
 

ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದ್ದು, ಆದರೆ  ಬಿಜೆಪಿ ಸಂಘಟನೆಗೆ ಪೆಟ್ಟು ನೀಡಲು ಕಾಂಗ್ರೆಸ್‌ ಸ್ಕೆಚ್‌ ಹಾಕಿದೆ. ಹಳೇ ಮೈಸೂರು ಭಾಗದ ಜಿಲ್ಲೆಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿದ್ದು, ಇದರ ಹಿಂದೆ ಬೇರೆ ಲೆಕ್ಕಾಚಾರ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಪಕ್ಷ ಸಂಘಟನೆಗಾಗಿ ಬಿಜೆಪಿ ವರ್ತೂರ್ ಪ್ರಕಾಶ್ ಅವರನ್ನು ತಂದಿದೆ. ಆದರೆ ಕೋಲಾರದಲ್ಲಿ ಬಿಜೆಪಿ ಪಕ್ಷದ ಒಬ್ಬನೇ ಒಬ್ಬ ಶಾಸಕನಿಲ್ಲ. ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಿದ್ದರಾಮಯ್ಯ ಪ್ರಬಲ ಹಿಡಿತ ಸಾಧಿಸಿದ್ದಾರೆ. ಕೋಲಾರದ 6 ಕ್ಷೇತ್ರಗಳಲ್ಲಿ 4 ಸ್ಥಾನ ಗೆದ್ದಿರುವ ಕಾಂಗ್ರೆಸ್‌, ಚಿಕ್ಕಬಳ್ಳಾಪುರದ 5 ಕ್ಷೇತ್ರದಲ್ಲಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಹಳೇ ಮೈಸೂರಿನಲ್ಲಿ ಪಕ್ಷ ಸಂಘಟನೆಯಲ್ಲಿರುವ ಬಿಜೆಪಿಗೆ ಹಿನ್ನೆಡೆ ಸಾಧ್ಯತೆಯಿದೆ.

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more