ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

Published : Dec 01, 2022, 02:16 PM IST

ಸಿದ್ದರಾಮಯ್ಯ ಅವರಿಗೆ ಇದೀಗ ಏಕಾಏಕಿ 2 ಕ್ಷೇತ್ರಗಳೂ ಕೈ ಬೀಸಿ ಕರಿಯುತ್ತಿದ್ದು, ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಮೇಲೆ ಅವರು ಕಣ್ಣಿಡೋ ಸಾಧ್ಯತೆಗಳಿವೆ.

ಮೈಸೂರಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಿದ್ದರಾಮಯ್ಯ ಅವರು ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದ ಆಯ್ಕೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯನ್ನೇ ಸಲೀಸಾಗಿ ಸೋಲಿಸಿದ್ದ ದಳಪತಿ ಜಿಟಿ ದೇವೇಗೌಡ ವಿರುದ್ಧ, ಸ್ವಪಕ್ಷದ ಬಂಡಾಯ ಶುರುವಾಗಿದೆ. ಚಾಮುಂಡೇಶ್ವರಿ ಹಾಲಿ ಶಾಸಕ ಜಿಟಿಡಿಯನ್ನ ಸೋಲಿಸೋ ವ್ಯೂಹ ಸಿದ್ಧವಾಗ್ತಾ ಇದೆ. ಇದು ಸಿದ್ದು ಪಾಲಿಗೆ ಸಿಹಿ ಸುದ್ದಿ ಆದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ವರುಣಾಕ್ಕೆ ಬನ್ನಿ ಅಂತ ಯತೀಂದ್ರ ಅವರು ತಮ್ಮ ತಂದೆಗೆ ಆಹ್ವಾನ ಕೊಡೋದ್ರ ಹಿಂದೆ ಇನ್ನೊಂದು ಲೆಕ್ಕಾಚಾರವಿದೆ. ಅದು ಕಾಂಗ್ರೆಸ್ಸಿನ ರೂಲ್ಸ್ ಕೂಡ ಹೌದು. ವರುಣಾ ಕ್ಷೇತ್ರ ತ್ಯಾಗಕ್ಕೆ ಮುಂದಾಗಿರೋ ಯತೀಂದ್ರ ಅವರು ಅಪ್ಪನಿಗಾಗಿ ಆಮಂತ್ರಣ ನೀಡೋಕೆ ಕಾಂಗ್ರೆಸ್'ನ ಸಭೆ ಹಾಗೂ ಅಲ್ಲಿನ ಒಂದು ನಿರ್ಣಯ ಕಾರಣ ಅಂತಲೇ ಹೇಳಲಾಗ್ತಾ ಇದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more