ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

Published : Dec 01, 2022, 02:16 PM IST

ಸಿದ್ದರಾಮಯ್ಯ ಅವರಿಗೆ ಇದೀಗ ಏಕಾಏಕಿ 2 ಕ್ಷೇತ್ರಗಳೂ ಕೈ ಬೀಸಿ ಕರಿಯುತ್ತಿದ್ದು, ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಮೇಲೆ ಅವರು ಕಣ್ಣಿಡೋ ಸಾಧ್ಯತೆಗಳಿವೆ.

ಮೈಸೂರಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಿದ್ದರಾಮಯ್ಯ ಅವರು ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದ ಆಯ್ಕೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯನ್ನೇ ಸಲೀಸಾಗಿ ಸೋಲಿಸಿದ್ದ ದಳಪತಿ ಜಿಟಿ ದೇವೇಗೌಡ ವಿರುದ್ಧ, ಸ್ವಪಕ್ಷದ ಬಂಡಾಯ ಶುರುವಾಗಿದೆ. ಚಾಮುಂಡೇಶ್ವರಿ ಹಾಲಿ ಶಾಸಕ ಜಿಟಿಡಿಯನ್ನ ಸೋಲಿಸೋ ವ್ಯೂಹ ಸಿದ್ಧವಾಗ್ತಾ ಇದೆ. ಇದು ಸಿದ್ದು ಪಾಲಿಗೆ ಸಿಹಿ ಸುದ್ದಿ ಆದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ವರುಣಾಕ್ಕೆ ಬನ್ನಿ ಅಂತ ಯತೀಂದ್ರ ಅವರು ತಮ್ಮ ತಂದೆಗೆ ಆಹ್ವಾನ ಕೊಡೋದ್ರ ಹಿಂದೆ ಇನ್ನೊಂದು ಲೆಕ್ಕಾಚಾರವಿದೆ. ಅದು ಕಾಂಗ್ರೆಸ್ಸಿನ ರೂಲ್ಸ್ ಕೂಡ ಹೌದು. ವರುಣಾ ಕ್ಷೇತ್ರ ತ್ಯಾಗಕ್ಕೆ ಮುಂದಾಗಿರೋ ಯತೀಂದ್ರ ಅವರು ಅಪ್ಪನಿಗಾಗಿ ಆಮಂತ್ರಣ ನೀಡೋಕೆ ಕಾಂಗ್ರೆಸ್'ನ ಸಭೆ ಹಾಗೂ ಅಲ್ಲಿನ ಒಂದು ನಿರ್ಣಯ ಕಾರಣ ಅಂತಲೇ ಹೇಳಲಾಗ್ತಾ ಇದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more