ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

Published : Dec 01, 2022, 02:16 PM IST

ಸಿದ್ದರಾಮಯ್ಯ ಅವರಿಗೆ ಇದೀಗ ಏಕಾಏಕಿ 2 ಕ್ಷೇತ್ರಗಳೂ ಕೈ ಬೀಸಿ ಕರಿಯುತ್ತಿದ್ದು, ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಮೇಲೆ ಅವರು ಕಣ್ಣಿಡೋ ಸಾಧ್ಯತೆಗಳಿವೆ.

ಮೈಸೂರಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಿದ್ದರಾಮಯ್ಯ ಅವರು ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದ ಆಯ್ಕೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯನ್ನೇ ಸಲೀಸಾಗಿ ಸೋಲಿಸಿದ್ದ ದಳಪತಿ ಜಿಟಿ ದೇವೇಗೌಡ ವಿರುದ್ಧ, ಸ್ವಪಕ್ಷದ ಬಂಡಾಯ ಶುರುವಾಗಿದೆ. ಚಾಮುಂಡೇಶ್ವರಿ ಹಾಲಿ ಶಾಸಕ ಜಿಟಿಡಿಯನ್ನ ಸೋಲಿಸೋ ವ್ಯೂಹ ಸಿದ್ಧವಾಗ್ತಾ ಇದೆ. ಇದು ಸಿದ್ದು ಪಾಲಿಗೆ ಸಿಹಿ ಸುದ್ದಿ ಆದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ವರುಣಾಕ್ಕೆ ಬನ್ನಿ ಅಂತ ಯತೀಂದ್ರ ಅವರು ತಮ್ಮ ತಂದೆಗೆ ಆಹ್ವಾನ ಕೊಡೋದ್ರ ಹಿಂದೆ ಇನ್ನೊಂದು ಲೆಕ್ಕಾಚಾರವಿದೆ. ಅದು ಕಾಂಗ್ರೆಸ್ಸಿನ ರೂಲ್ಸ್ ಕೂಡ ಹೌದು. ವರುಣಾ ಕ್ಷೇತ್ರ ತ್ಯಾಗಕ್ಕೆ ಮುಂದಾಗಿರೋ ಯತೀಂದ್ರ ಅವರು ಅಪ್ಪನಿಗಾಗಿ ಆಮಂತ್ರಣ ನೀಡೋಕೆ ಕಾಂಗ್ರೆಸ್'ನ ಸಭೆ ಹಾಗೂ ಅಲ್ಲಿನ ಒಂದು ನಿರ್ಣಯ ಕಾರಣ ಅಂತಲೇ ಹೇಳಲಾಗ್ತಾ ಇದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more