ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

Published : Dec 01, 2022, 02:16 PM IST

ಸಿದ್ದರಾಮಯ್ಯ ಅವರಿಗೆ ಇದೀಗ ಏಕಾಏಕಿ 2 ಕ್ಷೇತ್ರಗಳೂ ಕೈ ಬೀಸಿ ಕರಿಯುತ್ತಿದ್ದು, ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಮೇಲೆ ಅವರು ಕಣ್ಣಿಡೋ ಸಾಧ್ಯತೆಗಳಿವೆ.

ಮೈಸೂರಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಿದ್ದರಾಮಯ್ಯ ಅವರು ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದ ಆಯ್ಕೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯನ್ನೇ ಸಲೀಸಾಗಿ ಸೋಲಿಸಿದ್ದ ದಳಪತಿ ಜಿಟಿ ದೇವೇಗೌಡ ವಿರುದ್ಧ, ಸ್ವಪಕ್ಷದ ಬಂಡಾಯ ಶುರುವಾಗಿದೆ. ಚಾಮುಂಡೇಶ್ವರಿ ಹಾಲಿ ಶಾಸಕ ಜಿಟಿಡಿಯನ್ನ ಸೋಲಿಸೋ ವ್ಯೂಹ ಸಿದ್ಧವಾಗ್ತಾ ಇದೆ. ಇದು ಸಿದ್ದು ಪಾಲಿಗೆ ಸಿಹಿ ಸುದ್ದಿ ಆದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ವರುಣಾಕ್ಕೆ ಬನ್ನಿ ಅಂತ ಯತೀಂದ್ರ ಅವರು ತಮ್ಮ ತಂದೆಗೆ ಆಹ್ವಾನ ಕೊಡೋದ್ರ ಹಿಂದೆ ಇನ್ನೊಂದು ಲೆಕ್ಕಾಚಾರವಿದೆ. ಅದು ಕಾಂಗ್ರೆಸ್ಸಿನ ರೂಲ್ಸ್ ಕೂಡ ಹೌದು. ವರುಣಾ ಕ್ಷೇತ್ರ ತ್ಯಾಗಕ್ಕೆ ಮುಂದಾಗಿರೋ ಯತೀಂದ್ರ ಅವರು ಅಪ್ಪನಿಗಾಗಿ ಆಮಂತ್ರಣ ನೀಡೋಕೆ ಕಾಂಗ್ರೆಸ್'ನ ಸಭೆ ಹಾಗೂ ಅಲ್ಲಿನ ಒಂದು ನಿರ್ಣಯ ಕಾರಣ ಅಂತಲೇ ಹೇಳಲಾಗ್ತಾ ಇದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more