ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರವೇ ಲಕ್ಕಿಯಂತೆ: ಅಪ್ಪಾಜಿ ಸಿಎಂ ಆಗೋದು ಪಕ್ಕಾ ಎಂದ ಯತೀಂದ್ರ

Published : Dec 01, 2022, 02:16 PM IST

ಸಿದ್ದರಾಮಯ್ಯ ಅವರಿಗೆ ಇದೀಗ ಏಕಾಏಕಿ 2 ಕ್ಷೇತ್ರಗಳೂ ಕೈ ಬೀಸಿ ಕರಿಯುತ್ತಿದ್ದು, ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಮೇಲೆ ಅವರು ಕಣ್ಣಿಡೋ ಸಾಧ್ಯತೆಗಳಿವೆ.

ಮೈಸೂರಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಿದ್ದರಾಮಯ್ಯ ಅವರು ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದ ಆಯ್ಕೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯನ್ನೇ ಸಲೀಸಾಗಿ ಸೋಲಿಸಿದ್ದ ದಳಪತಿ ಜಿಟಿ ದೇವೇಗೌಡ ವಿರುದ್ಧ, ಸ್ವಪಕ್ಷದ ಬಂಡಾಯ ಶುರುವಾಗಿದೆ. ಚಾಮುಂಡೇಶ್ವರಿ ಹಾಲಿ ಶಾಸಕ ಜಿಟಿಡಿಯನ್ನ ಸೋಲಿಸೋ ವ್ಯೂಹ ಸಿದ್ಧವಾಗ್ತಾ ಇದೆ. ಇದು ಸಿದ್ದು ಪಾಲಿಗೆ ಸಿಹಿ ಸುದ್ದಿ ಆದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ವರುಣಾಕ್ಕೆ ಬನ್ನಿ ಅಂತ ಯತೀಂದ್ರ ಅವರು ತಮ್ಮ ತಂದೆಗೆ ಆಹ್ವಾನ ಕೊಡೋದ್ರ ಹಿಂದೆ ಇನ್ನೊಂದು ಲೆಕ್ಕಾಚಾರವಿದೆ. ಅದು ಕಾಂಗ್ರೆಸ್ಸಿನ ರೂಲ್ಸ್ ಕೂಡ ಹೌದು. ವರುಣಾ ಕ್ಷೇತ್ರ ತ್ಯಾಗಕ್ಕೆ ಮುಂದಾಗಿರೋ ಯತೀಂದ್ರ ಅವರು ಅಪ್ಪನಿಗಾಗಿ ಆಮಂತ್ರಣ ನೀಡೋಕೆ ಕಾಂಗ್ರೆಸ್'ನ ಸಭೆ ಹಾಗೂ ಅಲ್ಲಿನ ಒಂದು ನಿರ್ಣಯ ಕಾರಣ ಅಂತಲೇ ಹೇಳಲಾಗ್ತಾ ಇದೆ.

PM Modi Reply Ravana Jibe: ಕಾಂಗ್ರೆಸ್‌ ಎಂದಿಗೂ ರಾಮನನ್ನು ನಂಬಿಲ್ಲ, ನನ್ನ ನಿಂದನೆಗೆ ರಾವಣನ ತಂದಿದ್ದಾರೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more