ನಾಳೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ: ರಾಜಕೀಯ ಲೆಕ್ಕಾಚಾರ ಏನು?

ನಾಳೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ: ರಾಜಕೀಯ ಲೆಕ್ಕಾಚಾರ ಏನು?

Published : Jan 08, 2023, 01:07 PM IST

ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಇದೀಗ ಭಾರೀ ಕುತೂಹಲ ಮೂಡಿಸಿದೆ.  ಕೋಲಾರ ಅಥವಾ ವರುಣಾ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎಂಬ ಪ್ರಶ್ನೆ ಮೂಡಿದೆ.
 

ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಗೊಂದಲದ ಗೂಡಾಗಿದ್ದು, ಎರಡನೇ ಬಾರಿ ನಾಳೆ ಸಿದ್ದರಾಮಯ್ಯ ಕೋಲಾರದಲ್ಲಿ ಸಂಚಾರ ಮಾಡಲಿದ್ದಾರೆ. ಜನರ ನಾಡಿಮಿಡಿತ ಅರಿಯಲು ಮತ್ತೆ ತೆರಳಲಿದ್ದಾರೆ. ಸಿದ್ದರಾಮಯ್ಯ ನಾಳೆ ಮಧ್ಯಾಹ್ನ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ವಿಸಿಟ್‌ ಮಾಡಲಿದ್ದಾರೆ. ಕೋಲಾರದಲ್ಲಿ ನಡೆಯುವ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಸ್ಪಷ್ಟ ಸಂದೇಶ ನೀಡ್ತಾರಾ ಸಿದ್ದರಾಮಯ್ಯ ಎಂಬ ಪ್ರಶ್ನೆ ಮೂಡಿದೆ. ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಲಾಭ ನಷ್ಟದ ಬಗ್ಗೆಯೂ ಲೆಕ್ಕಾಚಾರವಿದ್ದು, ಮುನಿಯಪ್ಪ ಹಾಗೂ ರಮೇಶ್‌ ಕುಮಾರ್‌ ಬಣಗಳ ನಡುವೆ ಗುದ್ದಾಟ ಇದೆ. ಕೋಲಾರದ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕ್ತಾರಾ ಸಿದ್ದರಾಮಯ್ಯ ಎಂದು ಕಾದು ನೋಡಬೇಕು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more