ನಾಳೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ: ರಾಜಕೀಯ ಲೆಕ್ಕಾಚಾರ ಏನು?

ನಾಳೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ: ರಾಜಕೀಯ ಲೆಕ್ಕಾಚಾರ ಏನು?

Published : Jan 08, 2023, 01:07 PM IST

ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಇದೀಗ ಭಾರೀ ಕುತೂಹಲ ಮೂಡಿಸಿದೆ.  ಕೋಲಾರ ಅಥವಾ ವರುಣಾ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎಂಬ ಪ್ರಶ್ನೆ ಮೂಡಿದೆ.
 

ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಗೊಂದಲದ ಗೂಡಾಗಿದ್ದು, ಎರಡನೇ ಬಾರಿ ನಾಳೆ ಸಿದ್ದರಾಮಯ್ಯ ಕೋಲಾರದಲ್ಲಿ ಸಂಚಾರ ಮಾಡಲಿದ್ದಾರೆ. ಜನರ ನಾಡಿಮಿಡಿತ ಅರಿಯಲು ಮತ್ತೆ ತೆರಳಲಿದ್ದಾರೆ. ಸಿದ್ದರಾಮಯ್ಯ ನಾಳೆ ಮಧ್ಯಾಹ್ನ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ವಿಸಿಟ್‌ ಮಾಡಲಿದ್ದಾರೆ. ಕೋಲಾರದಲ್ಲಿ ನಡೆಯುವ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಸ್ಪಷ್ಟ ಸಂದೇಶ ನೀಡ್ತಾರಾ ಸಿದ್ದರಾಮಯ್ಯ ಎಂಬ ಪ್ರಶ್ನೆ ಮೂಡಿದೆ. ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಲಾಭ ನಷ್ಟದ ಬಗ್ಗೆಯೂ ಲೆಕ್ಕಾಚಾರವಿದ್ದು, ಮುನಿಯಪ್ಪ ಹಾಗೂ ರಮೇಶ್‌ ಕುಮಾರ್‌ ಬಣಗಳ ನಡುವೆ ಗುದ್ದಾಟ ಇದೆ. ಕೋಲಾರದ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕ್ತಾರಾ ಸಿದ್ದರಾಮಯ್ಯ ಎಂದು ಕಾದು ನೋಡಬೇಕು.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more