ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

Published : Feb 02, 2023, 11:18 AM ISTUpdated : Feb 02, 2023, 12:05 PM IST

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

ಬಳ್ಳಾರಿ ನಗರದಲ್ಲಿ ದಾಯಾದಿಗಳ ಭರ್ಜರಿ ಫೈಟ್‌ ಶುರುವಾಗಿದೆ. ಗಣಿ ನಗರದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ವರ್ಸಸ್ ಅರುಣಾ ಲಕ್ಷ್ಮಿರೆಡ್ಡಿ ಅಖಾಡ ಸಿದ್ಧವಾಗಿದೆ. ಜನಾರ್ದನರೆಡ್ಡಿ ಪತ್ನಿ ಸ್ಪರ್ಧೆಗೆ ಸೋಮಶೇಖರ್‌ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋದರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. KKPP ಪಕ್ಷಕ್ಕೆ ಆಹ್ವಾನಿಸಿದ್ರು, ಆದರೆ ನಾನು ಬಿಜೆಪಿಯಲ್ಲೇ ಇರುವೆ ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಈ ಬಾರಿಯು ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ಕೊಡ್ತಾರೆ. 2013ರಲ್ಲಿ ರೆಡ್ಡಿ ಜೈಲಿನಲ್ಲಿದ್ರು ಆಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಜನಾರ್ದನ ರೆಡ್ಡಿಗಾಗಿ ತ್ಯಾಗ ಮಾಡಿದೆ. ಈಗ ರೆಡ್ಡಿ ತ್ಯಾಗ ಮಾಡಬಹುದಿತ್ತು, ಹೊಸ ಪಕ್ಷಕ್ಕೆ ಸೇರಿಲ್ಲ ಎಂದು ಪತ್ನಿಯನ್ನು ಕಣಕ್ಕಿಳಿಸಿದ್ದಾರೆಂದು ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more