ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

Published : Feb 02, 2023, 11:18 AM ISTUpdated : Feb 02, 2023, 12:05 PM IST

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

ಬಳ್ಳಾರಿ ನಗರದಲ್ಲಿ ದಾಯಾದಿಗಳ ಭರ್ಜರಿ ಫೈಟ್‌ ಶುರುವಾಗಿದೆ. ಗಣಿ ನಗರದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ವರ್ಸಸ್ ಅರುಣಾ ಲಕ್ಷ್ಮಿರೆಡ್ಡಿ ಅಖಾಡ ಸಿದ್ಧವಾಗಿದೆ. ಜನಾರ್ದನರೆಡ್ಡಿ ಪತ್ನಿ ಸ್ಪರ್ಧೆಗೆ ಸೋಮಶೇಖರ್‌ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋದರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. KKPP ಪಕ್ಷಕ್ಕೆ ಆಹ್ವಾನಿಸಿದ್ರು, ಆದರೆ ನಾನು ಬಿಜೆಪಿಯಲ್ಲೇ ಇರುವೆ ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಈ ಬಾರಿಯು ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ಕೊಡ್ತಾರೆ. 2013ರಲ್ಲಿ ರೆಡ್ಡಿ ಜೈಲಿನಲ್ಲಿದ್ರು ಆಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಜನಾರ್ದನ ರೆಡ್ಡಿಗಾಗಿ ತ್ಯಾಗ ಮಾಡಿದೆ. ಈಗ ರೆಡ್ಡಿ ತ್ಯಾಗ ಮಾಡಬಹುದಿತ್ತು, ಹೊಸ ಪಕ್ಷಕ್ಕೆ ಸೇರಿಲ್ಲ ಎಂದು ಪತ್ನಿಯನ್ನು ಕಣಕ್ಕಿಳಿಸಿದ್ದಾರೆಂದು ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more