ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

Published : Feb 02, 2023, 11:18 AM ISTUpdated : Feb 02, 2023, 12:05 PM IST

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

ಬಳ್ಳಾರಿ ನಗರದಲ್ಲಿ ದಾಯಾದಿಗಳ ಭರ್ಜರಿ ಫೈಟ್‌ ಶುರುವಾಗಿದೆ. ಗಣಿ ನಗರದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ವರ್ಸಸ್ ಅರುಣಾ ಲಕ್ಷ್ಮಿರೆಡ್ಡಿ ಅಖಾಡ ಸಿದ್ಧವಾಗಿದೆ. ಜನಾರ್ದನರೆಡ್ಡಿ ಪತ್ನಿ ಸ್ಪರ್ಧೆಗೆ ಸೋಮಶೇಖರ್‌ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋದರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. KKPP ಪಕ್ಷಕ್ಕೆ ಆಹ್ವಾನಿಸಿದ್ರು, ಆದರೆ ನಾನು ಬಿಜೆಪಿಯಲ್ಲೇ ಇರುವೆ ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಈ ಬಾರಿಯು ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ಕೊಡ್ತಾರೆ. 2013ರಲ್ಲಿ ರೆಡ್ಡಿ ಜೈಲಿನಲ್ಲಿದ್ರು ಆಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಜನಾರ್ದನ ರೆಡ್ಡಿಗಾಗಿ ತ್ಯಾಗ ಮಾಡಿದೆ. ಈಗ ರೆಡ್ಡಿ ತ್ಯಾಗ ಮಾಡಬಹುದಿತ್ತು, ಹೊಸ ಪಕ್ಷಕ್ಕೆ ಸೇರಿಲ್ಲ ಎಂದು ಪತ್ನಿಯನ್ನು ಕಣಕ್ಕಿಳಿಸಿದ್ದಾರೆಂದು ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more