ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

Published : Feb 02, 2023, 11:18 AM ISTUpdated : Feb 02, 2023, 12:05 PM IST

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

ಬಳ್ಳಾರಿ ನಗರದಲ್ಲಿ ದಾಯಾದಿಗಳ ಭರ್ಜರಿ ಫೈಟ್‌ ಶುರುವಾಗಿದೆ. ಗಣಿ ನಗರದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ವರ್ಸಸ್ ಅರುಣಾ ಲಕ್ಷ್ಮಿರೆಡ್ಡಿ ಅಖಾಡ ಸಿದ್ಧವಾಗಿದೆ. ಜನಾರ್ದನರೆಡ್ಡಿ ಪತ್ನಿ ಸ್ಪರ್ಧೆಗೆ ಸೋಮಶೇಖರ್‌ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋದರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. KKPP ಪಕ್ಷಕ್ಕೆ ಆಹ್ವಾನಿಸಿದ್ರು, ಆದರೆ ನಾನು ಬಿಜೆಪಿಯಲ್ಲೇ ಇರುವೆ ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಈ ಬಾರಿಯು ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ಕೊಡ್ತಾರೆ. 2013ರಲ್ಲಿ ರೆಡ್ಡಿ ಜೈಲಿನಲ್ಲಿದ್ರು ಆಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಜನಾರ್ದನ ರೆಡ್ಡಿಗಾಗಿ ತ್ಯಾಗ ಮಾಡಿದೆ. ಈಗ ರೆಡ್ಡಿ ತ್ಯಾಗ ಮಾಡಬಹುದಿತ್ತು, ಹೊಸ ಪಕ್ಷಕ್ಕೆ ಸೇರಿಲ್ಲ ಎಂದು ಪತ್ನಿಯನ್ನು ಕಣಕ್ಕಿಳಿಸಿದ್ದಾರೆಂದು ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more