ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

Published : Feb 02, 2023, 11:18 AM ISTUpdated : Feb 02, 2023, 12:05 PM IST

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

ಬಳ್ಳಾರಿ ನಗರದಲ್ಲಿ ದಾಯಾದಿಗಳ ಭರ್ಜರಿ ಫೈಟ್‌ ಶುರುವಾಗಿದೆ. ಗಣಿ ನಗರದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ವರ್ಸಸ್ ಅರುಣಾ ಲಕ್ಷ್ಮಿರೆಡ್ಡಿ ಅಖಾಡ ಸಿದ್ಧವಾಗಿದೆ. ಜನಾರ್ದನರೆಡ್ಡಿ ಪತ್ನಿ ಸ್ಪರ್ಧೆಗೆ ಸೋಮಶೇಖರ್‌ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋದರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. KKPP ಪಕ್ಷಕ್ಕೆ ಆಹ್ವಾನಿಸಿದ್ರು, ಆದರೆ ನಾನು ಬಿಜೆಪಿಯಲ್ಲೇ ಇರುವೆ ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಈ ಬಾರಿಯು ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ಕೊಡ್ತಾರೆ. 2013ರಲ್ಲಿ ರೆಡ್ಡಿ ಜೈಲಿನಲ್ಲಿದ್ರು ಆಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿಲ್ಲ. ಜನಾರ್ದನ ರೆಡ್ಡಿಗಾಗಿ ತ್ಯಾಗ ಮಾಡಿದೆ. ಈಗ ರೆಡ್ಡಿ ತ್ಯಾಗ ಮಾಡಬಹುದಿತ್ತು, ಹೊಸ ಪಕ್ಷಕ್ಕೆ ಸೇರಿಲ್ಲ ಎಂದು ಪತ್ನಿಯನ್ನು ಕಣಕ್ಕಿಳಿಸಿದ್ದಾರೆಂದು ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more