ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

Published : Apr 26, 2023, 02:29 PM IST

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು. 

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.    ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ರೌಡಿಗಳು ಓಡಿ ಹೋಗಿದ್ದಾರೆ.  ಯುಪಿಯಲ್ಲಿ ಜನರು ಈಗ  ನಿರ್ಭಯವಾಗಿ ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಕರ್ನಾಟಕದಲ್ಲಿ ಆ ಸುಧಾರಣೆ ಆಗಬೇಕಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದು ಯೋಗಿ ಆದಿತ್ಯನಾಥ್ ಆಡಳಿತವನ್ನ  ಹೊಗಳಿದರು ಸುಮಲತಾ .ಮಂಡ್ಯದಲ್ಲಿ  ಸಂಸದೆಯಾಗಿದ್ದಾಗ ಸಹಕಾರ ನೀಡಿದ್ದು ಮೋದಿ ಅವರ ಸರ್ಕಾರ. ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7 ಕ್ಕೆ 7 ಶಾಸಕರನ್ನ ಆಯ್ಕೆ ಮಾಡಿ, ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ . ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್​  ವಾಗ್ದಾಳಿ  ನಡೆಸಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more