ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

Published : Apr 26, 2023, 02:29 PM IST

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು. 

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.    ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ರೌಡಿಗಳು ಓಡಿ ಹೋಗಿದ್ದಾರೆ.  ಯುಪಿಯಲ್ಲಿ ಜನರು ಈಗ  ನಿರ್ಭಯವಾಗಿ ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಕರ್ನಾಟಕದಲ್ಲಿ ಆ ಸುಧಾರಣೆ ಆಗಬೇಕಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದು ಯೋಗಿ ಆದಿತ್ಯನಾಥ್ ಆಡಳಿತವನ್ನ  ಹೊಗಳಿದರು ಸುಮಲತಾ .ಮಂಡ್ಯದಲ್ಲಿ  ಸಂಸದೆಯಾಗಿದ್ದಾಗ ಸಹಕಾರ ನೀಡಿದ್ದು ಮೋದಿ ಅವರ ಸರ್ಕಾರ. ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7 ಕ್ಕೆ 7 ಶಾಸಕರನ್ನ ಆಯ್ಕೆ ಮಾಡಿ, ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ . ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್​  ವಾಗ್ದಾಳಿ  ನಡೆಸಿದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more