ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

Published : Apr 26, 2023, 02:29 PM IST

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು. 

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.    ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ರೌಡಿಗಳು ಓಡಿ ಹೋಗಿದ್ದಾರೆ.  ಯುಪಿಯಲ್ಲಿ ಜನರು ಈಗ  ನಿರ್ಭಯವಾಗಿ ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಕರ್ನಾಟಕದಲ್ಲಿ ಆ ಸುಧಾರಣೆ ಆಗಬೇಕಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದು ಯೋಗಿ ಆದಿತ್ಯನಾಥ್ ಆಡಳಿತವನ್ನ  ಹೊಗಳಿದರು ಸುಮಲತಾ .ಮಂಡ್ಯದಲ್ಲಿ  ಸಂಸದೆಯಾಗಿದ್ದಾಗ ಸಹಕಾರ ನೀಡಿದ್ದು ಮೋದಿ ಅವರ ಸರ್ಕಾರ. ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7 ಕ್ಕೆ 7 ಶಾಸಕರನ್ನ ಆಯ್ಕೆ ಮಾಡಿ, ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ . ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್​  ವಾಗ್ದಾಳಿ  ನಡೆಸಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more