ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

Published : Apr 26, 2023, 02:29 PM IST

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು. 

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.    ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ರೌಡಿಗಳು ಓಡಿ ಹೋಗಿದ್ದಾರೆ.  ಯುಪಿಯಲ್ಲಿ ಜನರು ಈಗ  ನಿರ್ಭಯವಾಗಿ ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಕರ್ನಾಟಕದಲ್ಲಿ ಆ ಸುಧಾರಣೆ ಆಗಬೇಕಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದು ಯೋಗಿ ಆದಿತ್ಯನಾಥ್ ಆಡಳಿತವನ್ನ  ಹೊಗಳಿದರು ಸುಮಲತಾ .ಮಂಡ್ಯದಲ್ಲಿ  ಸಂಸದೆಯಾಗಿದ್ದಾಗ ಸಹಕಾರ ನೀಡಿದ್ದು ಮೋದಿ ಅವರ ಸರ್ಕಾರ. ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7 ಕ್ಕೆ 7 ಶಾಸಕರನ್ನ ಆಯ್ಕೆ ಮಾಡಿ, ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ . ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್​  ವಾಗ್ದಾಳಿ  ನಡೆಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more