ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

Published : Apr 21, 2023, 03:41 PM IST

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ
 

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.  ಆಡಳಿತದಲ್ಲಿ ಹಿಂದುತ್ವವನ್ನು ಬಿಜೆಪಿ ಸರ್ಕಾರ ತಂದಿದ್ದು, ಗೋ ಹತ್ಯೆ ನಿಷೇಧ , ಲವ್‌ ಜಿಹಾದ್‌ ಮತಾಂತರಕ್ಕೆ ಕಡಿವಾಣ ಹಾಕಿದೆ ಎಂದು ಹೇಳಿದರು.ಅದಲ್ಲದೆ  ಜಾತಿಯಾದಾರದಲ್ಲಿ ಚುನಾವಣೆ ನಡೆಯಲ್ಲ ,ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಕೆಲಸವನ್ನು ಮಾಡಿದ್ದೇನೆ. ಕರಾವಳಿಯ ಜನ ಉಳಿದ ಜಿಲ್ಲೆಗಿಂತ ಬುದ್ದಿವಂತರು ರಾಷ್ಟ್ರೀಯತೆ ಮತ್ತು ಅಭಿವೃದ್ದಿ ಈ ಎರಡು ವಿಷಯವನ್ನು ಇಟ್ಟುಕೊಂಡು ಕರಾವಳಿ ಜನ ನಿರ್ಣಾಯಕ ಪಾತ್ರವನ್ನು ತೆಗೆದುಕೊಂಡಿದೆ  ಎಂದು  ಸುನೀಲ್‌ ಕುಮಾರ್‌ ಹೇಳಿದರು.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more