ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

Published : Apr 21, 2023, 03:41 PM IST

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ
 

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.  ಆಡಳಿತದಲ್ಲಿ ಹಿಂದುತ್ವವನ್ನು ಬಿಜೆಪಿ ಸರ್ಕಾರ ತಂದಿದ್ದು, ಗೋ ಹತ್ಯೆ ನಿಷೇಧ , ಲವ್‌ ಜಿಹಾದ್‌ ಮತಾಂತರಕ್ಕೆ ಕಡಿವಾಣ ಹಾಕಿದೆ ಎಂದು ಹೇಳಿದರು.ಅದಲ್ಲದೆ  ಜಾತಿಯಾದಾರದಲ್ಲಿ ಚುನಾವಣೆ ನಡೆಯಲ್ಲ ,ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಕೆಲಸವನ್ನು ಮಾಡಿದ್ದೇನೆ. ಕರಾವಳಿಯ ಜನ ಉಳಿದ ಜಿಲ್ಲೆಗಿಂತ ಬುದ್ದಿವಂತರು ರಾಷ್ಟ್ರೀಯತೆ ಮತ್ತು ಅಭಿವೃದ್ದಿ ಈ ಎರಡು ವಿಷಯವನ್ನು ಇಟ್ಟುಕೊಂಡು ಕರಾವಳಿ ಜನ ನಿರ್ಣಾಯಕ ಪಾತ್ರವನ್ನು ತೆಗೆದುಕೊಂಡಿದೆ  ಎಂದು  ಸುನೀಲ್‌ ಕುಮಾರ್‌ ಹೇಳಿದರು.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more