ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

Published : Apr 21, 2023, 03:41 PM IST

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ
 

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.  ಆಡಳಿತದಲ್ಲಿ ಹಿಂದುತ್ವವನ್ನು ಬಿಜೆಪಿ ಸರ್ಕಾರ ತಂದಿದ್ದು, ಗೋ ಹತ್ಯೆ ನಿಷೇಧ , ಲವ್‌ ಜಿಹಾದ್‌ ಮತಾಂತರಕ್ಕೆ ಕಡಿವಾಣ ಹಾಕಿದೆ ಎಂದು ಹೇಳಿದರು.ಅದಲ್ಲದೆ  ಜಾತಿಯಾದಾರದಲ್ಲಿ ಚುನಾವಣೆ ನಡೆಯಲ್ಲ ,ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಕೆಲಸವನ್ನು ಮಾಡಿದ್ದೇನೆ. ಕರಾವಳಿಯ ಜನ ಉಳಿದ ಜಿಲ್ಲೆಗಿಂತ ಬುದ್ದಿವಂತರು ರಾಷ್ಟ್ರೀಯತೆ ಮತ್ತು ಅಭಿವೃದ್ದಿ ಈ ಎರಡು ವಿಷಯವನ್ನು ಇಟ್ಟುಕೊಂಡು ಕರಾವಳಿ ಜನ ನಿರ್ಣಾಯಕ ಪಾತ್ರವನ್ನು ತೆಗೆದುಕೊಂಡಿದೆ  ಎಂದು  ಸುನೀಲ್‌ ಕುಮಾರ್‌ ಹೇಳಿದರು.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more