ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

Published : Apr 21, 2023, 03:41 PM IST

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ
 

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.  ಆಡಳಿತದಲ್ಲಿ ಹಿಂದುತ್ವವನ್ನು ಬಿಜೆಪಿ ಸರ್ಕಾರ ತಂದಿದ್ದು, ಗೋ ಹತ್ಯೆ ನಿಷೇಧ , ಲವ್‌ ಜಿಹಾದ್‌ ಮತಾಂತರಕ್ಕೆ ಕಡಿವಾಣ ಹಾಕಿದೆ ಎಂದು ಹೇಳಿದರು.ಅದಲ್ಲದೆ  ಜಾತಿಯಾದಾರದಲ್ಲಿ ಚುನಾವಣೆ ನಡೆಯಲ್ಲ ,ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಕೆಲಸವನ್ನು ಮಾಡಿದ್ದೇನೆ. ಕರಾವಳಿಯ ಜನ ಉಳಿದ ಜಿಲ್ಲೆಗಿಂತ ಬುದ್ದಿವಂತರು ರಾಷ್ಟ್ರೀಯತೆ ಮತ್ತು ಅಭಿವೃದ್ದಿ ಈ ಎರಡು ವಿಷಯವನ್ನು ಇಟ್ಟುಕೊಂಡು ಕರಾವಳಿ ಜನ ನಿರ್ಣಾಯಕ ಪಾತ್ರವನ್ನು ತೆಗೆದುಕೊಂಡಿದೆ  ಎಂದು  ಸುನೀಲ್‌ ಕುಮಾರ್‌ ಹೇಳಿದರು.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more