ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

Published : Jan 07, 2023, 01:10 PM ISTUpdated : Jan 07, 2023, 01:27 PM IST

ಕಾಂಗ್ರೆಸ್'ನಲ್ಲಿ ಟಿಕೆಟ್ ಫೈಟ್  ನಡೆದಿದ್ದು, ಬೆಂಗಳೂರು, ಕೋಲಾರ ಹಾಗೂ ದೊಡ್ಡ ಬಳ್ಳಾಪುರದಲ್ಲೂ ಭಿನ್ನಮತ ಭುಗಿಲೆದ್ದಿದೆ. 
 

ಕೈ ಕೋಟೆಯಲ್ಲಿ ಕೋಲಾಹಲ ಎದ್ದಿದ್ದು, ಕಾಂಗ್ರೆಸ್ ಟಿಕೆಟ್'ಗಾಗಿ ಅಂತರ್ಯುದ್ಧ ಶುರುವಾಗಿದೆ. ಯುದ್ಧಕ್ಕೆ ಸಜ್ಜಾಗೋ ಹೊತ್ತಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸೈನಿಕ ದಂಗೆ ಆರಂಭಗೊಂಡಿದೆ. ಟಿಕೆಟ್'ಗಾಗಿ ಪಟ್ಟು ಹಿಡಿದಿರೋರು, ಪಕ್ಷದ ಪ್ರಧಾನ ಕಚೇರಿಗೇ ಬಂದು ಗುಟುರು ಹಾಕ್ತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ದಂಗೆ ಎದ್ದಿದ್ದಾರೆ.ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಪಕ್ಷದ ಮುಖಂಡರು ತೊಡೆ ತಟ್ಟಿ ನಿಂತಿದ್ದಾರೆ. ಟಿಕೆಟ್'ಗಾಗಿ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್'ನಲ್ಲಿ ಟಿಕೆಟ್'ಗಾಗಿ ಎದ್ದಿರೋ ಕೋಲಾಹಲ, ಹಾಲಾಹಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more