ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

Published : Jan 07, 2023, 01:10 PM ISTUpdated : Jan 07, 2023, 01:27 PM IST

ಕಾಂಗ್ರೆಸ್'ನಲ್ಲಿ ಟಿಕೆಟ್ ಫೈಟ್  ನಡೆದಿದ್ದು, ಬೆಂಗಳೂರು, ಕೋಲಾರ ಹಾಗೂ ದೊಡ್ಡ ಬಳ್ಳಾಪುರದಲ್ಲೂ ಭಿನ್ನಮತ ಭುಗಿಲೆದ್ದಿದೆ. 
 

ಕೈ ಕೋಟೆಯಲ್ಲಿ ಕೋಲಾಹಲ ಎದ್ದಿದ್ದು, ಕಾಂಗ್ರೆಸ್ ಟಿಕೆಟ್'ಗಾಗಿ ಅಂತರ್ಯುದ್ಧ ಶುರುವಾಗಿದೆ. ಯುದ್ಧಕ್ಕೆ ಸಜ್ಜಾಗೋ ಹೊತ್ತಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸೈನಿಕ ದಂಗೆ ಆರಂಭಗೊಂಡಿದೆ. ಟಿಕೆಟ್'ಗಾಗಿ ಪಟ್ಟು ಹಿಡಿದಿರೋರು, ಪಕ್ಷದ ಪ್ರಧಾನ ಕಚೇರಿಗೇ ಬಂದು ಗುಟುರು ಹಾಕ್ತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ದಂಗೆ ಎದ್ದಿದ್ದಾರೆ.ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಪಕ್ಷದ ಮುಖಂಡರು ತೊಡೆ ತಟ್ಟಿ ನಿಂತಿದ್ದಾರೆ. ಟಿಕೆಟ್'ಗಾಗಿ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್'ನಲ್ಲಿ ಟಿಕೆಟ್'ಗಾಗಿ ಎದ್ದಿರೋ ಕೋಲಾಹಲ, ಹಾಲಾಹಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more