ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

Published : Jan 07, 2023, 01:10 PM ISTUpdated : Jan 07, 2023, 01:27 PM IST

ಕಾಂಗ್ರೆಸ್'ನಲ್ಲಿ ಟಿಕೆಟ್ ಫೈಟ್  ನಡೆದಿದ್ದು, ಬೆಂಗಳೂರು, ಕೋಲಾರ ಹಾಗೂ ದೊಡ್ಡ ಬಳ್ಳಾಪುರದಲ್ಲೂ ಭಿನ್ನಮತ ಭುಗಿಲೆದ್ದಿದೆ. 
 

ಕೈ ಕೋಟೆಯಲ್ಲಿ ಕೋಲಾಹಲ ಎದ್ದಿದ್ದು, ಕಾಂಗ್ರೆಸ್ ಟಿಕೆಟ್'ಗಾಗಿ ಅಂತರ್ಯುದ್ಧ ಶುರುವಾಗಿದೆ. ಯುದ್ಧಕ್ಕೆ ಸಜ್ಜಾಗೋ ಹೊತ್ತಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸೈನಿಕ ದಂಗೆ ಆರಂಭಗೊಂಡಿದೆ. ಟಿಕೆಟ್'ಗಾಗಿ ಪಟ್ಟು ಹಿಡಿದಿರೋರು, ಪಕ್ಷದ ಪ್ರಧಾನ ಕಚೇರಿಗೇ ಬಂದು ಗುಟುರು ಹಾಕ್ತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ದಂಗೆ ಎದ್ದಿದ್ದಾರೆ.ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಪಕ್ಷದ ಮುಖಂಡರು ತೊಡೆ ತಟ್ಟಿ ನಿಂತಿದ್ದಾರೆ. ಟಿಕೆಟ್'ಗಾಗಿ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್'ನಲ್ಲಿ ಟಿಕೆಟ್'ಗಾಗಿ ಎದ್ದಿರೋ ಕೋಲಾಹಲ, ಹಾಲಾಹಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more