ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

Published : Jan 07, 2023, 01:10 PM ISTUpdated : Jan 07, 2023, 01:27 PM IST

ಕಾಂಗ್ರೆಸ್'ನಲ್ಲಿ ಟಿಕೆಟ್ ಫೈಟ್  ನಡೆದಿದ್ದು, ಬೆಂಗಳೂರು, ಕೋಲಾರ ಹಾಗೂ ದೊಡ್ಡ ಬಳ್ಳಾಪುರದಲ್ಲೂ ಭಿನ್ನಮತ ಭುಗಿಲೆದ್ದಿದೆ. 
 

ಕೈ ಕೋಟೆಯಲ್ಲಿ ಕೋಲಾಹಲ ಎದ್ದಿದ್ದು, ಕಾಂಗ್ರೆಸ್ ಟಿಕೆಟ್'ಗಾಗಿ ಅಂತರ್ಯುದ್ಧ ಶುರುವಾಗಿದೆ. ಯುದ್ಧಕ್ಕೆ ಸಜ್ಜಾಗೋ ಹೊತ್ತಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸೈನಿಕ ದಂಗೆ ಆರಂಭಗೊಂಡಿದೆ. ಟಿಕೆಟ್'ಗಾಗಿ ಪಟ್ಟು ಹಿಡಿದಿರೋರು, ಪಕ್ಷದ ಪ್ರಧಾನ ಕಚೇರಿಗೇ ಬಂದು ಗುಟುರು ಹಾಕ್ತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ದಂಗೆ ಎದ್ದಿದ್ದಾರೆ.ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಪಕ್ಷದ ಮುಖಂಡರು ತೊಡೆ ತಟ್ಟಿ ನಿಂತಿದ್ದಾರೆ. ಟಿಕೆಟ್'ಗಾಗಿ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್'ನಲ್ಲಿ ಟಿಕೆಟ್'ಗಾಗಿ ಎದ್ದಿರೋ ಕೋಲಾಹಲ, ಹಾಲಾಹಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ...

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more