ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

Published : Jan 07, 2023, 01:10 PM ISTUpdated : Jan 07, 2023, 01:27 PM IST

ಕಾಂಗ್ರೆಸ್'ನಲ್ಲಿ ಟಿಕೆಟ್ ಫೈಟ್  ನಡೆದಿದ್ದು, ಬೆಂಗಳೂರು, ಕೋಲಾರ ಹಾಗೂ ದೊಡ್ಡ ಬಳ್ಳಾಪುರದಲ್ಲೂ ಭಿನ್ನಮತ ಭುಗಿಲೆದ್ದಿದೆ. 
 

ಕೈ ಕೋಟೆಯಲ್ಲಿ ಕೋಲಾಹಲ ಎದ್ದಿದ್ದು, ಕಾಂಗ್ರೆಸ್ ಟಿಕೆಟ್'ಗಾಗಿ ಅಂತರ್ಯುದ್ಧ ಶುರುವಾಗಿದೆ. ಯುದ್ಧಕ್ಕೆ ಸಜ್ಜಾಗೋ ಹೊತ್ತಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸೈನಿಕ ದಂಗೆ ಆರಂಭಗೊಂಡಿದೆ. ಟಿಕೆಟ್'ಗಾಗಿ ಪಟ್ಟು ಹಿಡಿದಿರೋರು, ಪಕ್ಷದ ಪ್ರಧಾನ ಕಚೇರಿಗೇ ಬಂದು ಗುಟುರು ಹಾಕ್ತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ದಂಗೆ ಎದ್ದಿದ್ದಾರೆ.ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಪಕ್ಷದ ಮುಖಂಡರು ತೊಡೆ ತಟ್ಟಿ ನಿಂತಿದ್ದಾರೆ. ಟಿಕೆಟ್'ಗಾಗಿ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್'ನಲ್ಲಿ ಟಿಕೆಟ್'ಗಾಗಿ ಎದ್ದಿರೋ ಕೋಲಾಹಲ, ಹಾಲಾಹಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more