ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

Published : Jan 10, 2023, 01:03 PM ISTUpdated : Jan 10, 2023, 01:08 PM IST

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದು, ಈ ಕುರಿತು ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದಾರೆ.
 

ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದು, ಅವನಿಗೆ ಗೂಟದ ಕಾರಿನ ಮೇಲೆ ಆಸೆಯಾಗಿದೆ. ಐದು ವರ್ಷ ಸಿಎಂ ಆಗಿ ಮಜಾ ಮಾಡಿದ್ದಾನೆ ಎಂದು ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಒಬ್ಬ ಕುತಂತ್ರಿ, ಸ್ವಜಾತಿ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾನೆ. ಮುಸ್ಲಿಂ ಮತ್ತು ಎಸ್.ಸಿ ಸಮುದಾಯ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾನೆ. ಮೈಸೂರು ಹುಲಿಗೆ ನಾನು ಹುಲ್ಲು ಮಣ್ಣು ತಿನ್ನಿಸದೇ ಬಿಡೋದಿಲ್ಲ ಎಂದರು. ಸಿಎಂ ಬೊಮ್ಮಾಯಿಗೆ ನಾನು ಎಂತಹ ಹುಲಿ ಅಂತ ಗೊತ್ತು, ನನ್ನ ವಿರುದ್ಧ ಸ್ಪರ್ಧೆ ಮಾಡೋದು ತಪ್ಪು ಎಂದು ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more