ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

Published : Jan 10, 2023, 01:03 PM ISTUpdated : Jan 10, 2023, 01:08 PM IST

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದು, ಈ ಕುರಿತು ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದಾರೆ.
 

ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದು, ಅವನಿಗೆ ಗೂಟದ ಕಾರಿನ ಮೇಲೆ ಆಸೆಯಾಗಿದೆ. ಐದು ವರ್ಷ ಸಿಎಂ ಆಗಿ ಮಜಾ ಮಾಡಿದ್ದಾನೆ ಎಂದು ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಒಬ್ಬ ಕುತಂತ್ರಿ, ಸ್ವಜಾತಿ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾನೆ. ಮುಸ್ಲಿಂ ಮತ್ತು ಎಸ್.ಸಿ ಸಮುದಾಯ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾನೆ. ಮೈಸೂರು ಹುಲಿಗೆ ನಾನು ಹುಲ್ಲು ಮಣ್ಣು ತಿನ್ನಿಸದೇ ಬಿಡೋದಿಲ್ಲ ಎಂದರು. ಸಿಎಂ ಬೊಮ್ಮಾಯಿಗೆ ನಾನು ಎಂತಹ ಹುಲಿ ಅಂತ ಗೊತ್ತು, ನನ್ನ ವಿರುದ್ಧ ಸ್ಪರ್ಧೆ ಮಾಡೋದು ತಪ್ಪು ಎಂದು ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more